ಬ್ರೇಕಿಂಗ್ ನ್ಯೂಸ್
02-04-21 04:59 pm Headline Karnataka News Network ಕರ್ನಾಟಕ
ಬೆಂಗಳೂರು,ಎ.2: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಅಥವಾ ಕರ್ಫ್ಯೂ ಇಲ್ಲ. ಆದರೆ, ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಬಳಿಕ ವಿಕಾಸಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ಸೋಂಕು ಹೆಚ್ಚಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್ನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸೋಂಕು ತಡೆಗೆ ನಿಗಾವಹಿಸಬೇಕೆಂದು ಸಲಹೆ ನೀಡುವುದರ ಜೊತೆಗೆ ಕೋವಿಡ್ ನಿಯಮಗಳ ಬಿಗಿ ಪಾಲನೆಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಸೂಚಿಸಿದ್ದಾರೆ ಎಂದರು.

ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಅವರು ಕೆಲವು ಸಲಹೆ ಕೊಟ್ಡಿದಾರೆ. ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ಲಸಿಕೆ ಹೆಚ್ಚಿಸಲು ಸೂಚಿಸಲಾಗಿದ್ದು, ಲಸಿಕೆ ಹಾಕಿಸಿಕೊಳ್ಳಲು ಆಸಕ್ತಿ ತೋರದ ಕಾರಣ ನಾವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಇದೆ. ಹೀಗಾಗಿ ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ಲಸಿಕೆಯನ್ನು ಹೆಚ್ಚಿಗೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ತುಂಬಿರುವ ಕಾರಣ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 20 ರಷ್ಟು ಬೆಡ್ ಮೀಸಲಿಡಲು ಸೂಚಿಸಿದ್ದೇವೆ ಎಂದು ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಡ್ಡಾಯ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯವಾಗಿದೆ ಎಂದು ಹೇಳಿದರು. ಬೆಂಗಳೂರು, ಮೈಸೂರು, ಕಲಬುರ್ಗಿ, ಬೀದರ್ ಸೇರಿ ಹಲವು ಕಡೆ ಸೋಂಕು ಹೆಚ್ಚಳವಾಗುತ್ತಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಯಂತ್ರಿಸಿದ್ದೇವೆ ಎಂದು ತಿಳಿಸಿದರು.

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 6 ನೇ ತರಗತಿಯಿಂದ 9 ನೇ ತರಗತಿವರೆಗೆ ಶಾಲೆಗಳನ್ನು ಭೌತಿಕವಾಗಿ ನಡೆಸದಿರಲು ನಿರ್ಧರಿಸಲಾಗಿದೆ. ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕುವುದು. ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುತ್ತದೆ ಎಂದರು.
No lockdown night curfew in karnataka states govt Chief secretary ravi Kumar to media persons here in Bangalore.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm