ಬ್ರೇಕಿಂಗ್ ನ್ಯೂಸ್
02-04-21 05:03 pm Headline Karnataka News Network ಕರ್ನಾಟಕ
ತುಮಕೂರು,ಎ.2: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಿಪಟೂರಿನ ಮಾರನಗೆರೆಯ ಕೆರೆಯಲ್ಲಿ ನಡೆದಿದೆ.
ದೀಪಕ್ ಗೌಡ(14), ಕೌಶಿಕ್ (12), ತರುಣ್ (11) ಮೃತ ಬಾಲಕರಾಗಿದ್ದಾರೆ. ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರ ಪೈಕಿ ಮೂವರು ಕೆರೆಯಲ್ಲಿ ಈಜುತ್ತಿದ್ದರು. ಒಂದು ಹಂತದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ವೇಳೆ ದಡದಲ್ಲಿದ್ದ ಮತ್ತೊಬ್ಬ ಸಮೀಪ ತೆರಳಿ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಕೆರೆಯಲ್ಲಿ ಅಲ್ಲಲ್ಲಿ ಗುಂಡಿಗಳು ಇದ್ದ ಪರಿಣಾಮ ಈಜಲು ಆಗದೆ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three truck drivers were found dead after they drowned inside a lake in Tumkur.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm