ಬ್ರೇಕಿಂಗ್ ನ್ಯೂಸ್
02-04-21 08:09 pm Headline Karnataka News Network ಕರ್ನಾಟಕ
ಮೈಸೂರು, ಎ.2 : ಸರಕಾರದ ಇಲಾಖೆಯಲ್ಲಿ ರೂಲ್ಸ್ ಪ್ರೊಸೀಜರ್ ಮೀರಬಾರದೆಂಬುದು ನನ್ನ ಉದ್ದೇಶ. ಇದು ನನ್ನ ಮತ್ತು ಯಡಿಯೂರಪ್ಪ ನಡುವಿನ ವೈಯುಕ್ತಿಕ ವಿಚಾರವಲ್ಲ. ನನ್ನ ಇಲಾಖೆಗೆ ಹಣಕಾಸು ಇಲಾಖೆ ಹಣ ನೀಡುತ್ತೆ. ಆ ಹಣವನ್ನು ನಾನು, ನನ್ನ ಇಲಾಖೆ ಖರ್ಚು ಮಾಡಬೇಕು. ಇದು ನಮ್ಮ ಇಲಾಖೆಯ ಹಕ್ಕು. ಆದ್ರೆ ನನ್ನ ಗಮನಕ್ಕೆ ಬಾರದೇ ನೇರವಾಗಿ ಶಾಸಕರಿಗೆ ಹಂಚಿಕೆ ಮಾಡಿರುವುದು ನನ್ನ ಗಮನಕ್ಕೆ ಬಂತು. ಬೆಂಗಳೂರು ನಗರ ಜಿಪಂ ಒಂದಕ್ಕೆ 65 ಕೋಟಿ ಬಿಡುಗಡೆಯಾಗಿದೆ. ಒಟ್ಟು ರಾಜ್ಯದಲ್ಲಿ 1299 ಕೋಟಿ ರೂ. ಅನುದಾನವನ್ನು ಕಾನೂನು ಉಲ್ಲಂಘಿಸಿ ನೇರ ಹಂಚಿಕೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ, ಹಿರಿಯರಿಗೆ ಪತ್ರ ಬರೆದಿದ್ದೇನೆ..

ಹೀಗೆಂದು ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿರುವ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಸಮರ್ಥನೆ ಕೊಟ್ಟಿದ್ದಾರೆ.
ಈ ಬಗ್ಗೆ ನಾನು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ನಳಿನ್ ಕಟೀಲ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಶಾ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ಹೇಳಿದ ಈಶ್ವರಪ್ಪ , ಆದೇಶ ಹೊರಡಿಸಿದ ಬಳಿಕ ಸಂಬಂಧಪಟ್ಟ ಸಚಿವರ ಗಮನಕ್ಕೆ ತನ್ನಿ ಎಂದು ಸಿಎಂ ಹೇಳಿರುವುದು ಎಷ್ಟು ಸರಿ. ನಾನು ಆರ್ಡಿಪಿಆರ್ ಪ್ರಿನ್ಸಿಪಲ್ ಕಾರ್ಯದರ್ಶಿ ಕೇಳಿದಾಗ, ಇಲ್ಲ ಸರ್, ಅನುದಾನ ತಡೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್, ಕಟೀಲ್, ಸಿ.ಟಿ.ರವಿ ಎಲ್ಲರೂ ತಡೆ ಹಿಡಿಯಿರಿ ಎಂದು ಹೇಳಿದ್ರು. ಸಿಎಂ ನೇರವಾಗಿ ನನ್ನ ಇಲಾಖೆಗೆ ಅನುದಾನ ನೀಡಿ ಹಂಚಿಕೆ ಮಾಡಬೇಕು. ಈ ರೂಲ್ಸ್ ಪ್ರೊಸೀಜರ್ ಪಾಲನೆ ಆಗಬೇಕೆಂಬುದು ನನ್ನ ಉದ್ದೇಶ ಎಂದು ಹೇಳಿದರು.

ಹಾಗೆಂದು ಮಾಧ್ಯಮಗಳು ನನ್ನ ಬಗ್ಗೆ ರೆಬಲ್ ಅಂತ ತೋರಿಸುವುದಲ್ಲ. ನನ್ನ ಜಾಯಮಾನದಲ್ಲಿ ರೆಬಲ್ ಆಗಲ್ಲ. ನಾನು ರೆಬಲ್ ಅಲ್ಲ, ನಾನು ಲಾಯಲ್. ನನ್ನ ಜೀವನದಲ್ಲಿ ಪಕ್ಷದ ವಿರುದ್ಧ ರೆಬಲ್ ಆಗಿಲ್ಲ ಎಂದು ಹೇಳಿದರು.
The controversy triggered in Karnataka by state minister K.S. Eshwarappa’s letter to the governor against B.S. Yediyurappa comes as the latest challenge for the besieged chief minister.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm