ಬ್ರೇಕಿಂಗ್ ನ್ಯೂಸ್
02-04-21 08:09 pm Headline Karnataka News Network ಕರ್ನಾಟಕ
ಮೈಸೂರು, ಎ.2 : ಸರಕಾರದ ಇಲಾಖೆಯಲ್ಲಿ ರೂಲ್ಸ್ ಪ್ರೊಸೀಜರ್ ಮೀರಬಾರದೆಂಬುದು ನನ್ನ ಉದ್ದೇಶ. ಇದು ನನ್ನ ಮತ್ತು ಯಡಿಯೂರಪ್ಪ ನಡುವಿನ ವೈಯುಕ್ತಿಕ ವಿಚಾರವಲ್ಲ. ನನ್ನ ಇಲಾಖೆಗೆ ಹಣಕಾಸು ಇಲಾಖೆ ಹಣ ನೀಡುತ್ತೆ. ಆ ಹಣವನ್ನು ನಾನು, ನನ್ನ ಇಲಾಖೆ ಖರ್ಚು ಮಾಡಬೇಕು. ಇದು ನಮ್ಮ ಇಲಾಖೆಯ ಹಕ್ಕು. ಆದ್ರೆ ನನ್ನ ಗಮನಕ್ಕೆ ಬಾರದೇ ನೇರವಾಗಿ ಶಾಸಕರಿಗೆ ಹಂಚಿಕೆ ಮಾಡಿರುವುದು ನನ್ನ ಗಮನಕ್ಕೆ ಬಂತು. ಬೆಂಗಳೂರು ನಗರ ಜಿಪಂ ಒಂದಕ್ಕೆ 65 ಕೋಟಿ ಬಿಡುಗಡೆಯಾಗಿದೆ. ಒಟ್ಟು ರಾಜ್ಯದಲ್ಲಿ 1299 ಕೋಟಿ ರೂ. ಅನುದಾನವನ್ನು ಕಾನೂನು ಉಲ್ಲಂಘಿಸಿ ನೇರ ಹಂಚಿಕೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ, ಹಿರಿಯರಿಗೆ ಪತ್ರ ಬರೆದಿದ್ದೇನೆ..

ಹೀಗೆಂದು ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿರುವ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಸಮರ್ಥನೆ ಕೊಟ್ಟಿದ್ದಾರೆ.
ಈ ಬಗ್ಗೆ ನಾನು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ನಳಿನ್ ಕಟೀಲ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಶಾ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ಹೇಳಿದ ಈಶ್ವರಪ್ಪ , ಆದೇಶ ಹೊರಡಿಸಿದ ಬಳಿಕ ಸಂಬಂಧಪಟ್ಟ ಸಚಿವರ ಗಮನಕ್ಕೆ ತನ್ನಿ ಎಂದು ಸಿಎಂ ಹೇಳಿರುವುದು ಎಷ್ಟು ಸರಿ. ನಾನು ಆರ್ಡಿಪಿಆರ್ ಪ್ರಿನ್ಸಿಪಲ್ ಕಾರ್ಯದರ್ಶಿ ಕೇಳಿದಾಗ, ಇಲ್ಲ ಸರ್, ಅನುದಾನ ತಡೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್, ಕಟೀಲ್, ಸಿ.ಟಿ.ರವಿ ಎಲ್ಲರೂ ತಡೆ ಹಿಡಿಯಿರಿ ಎಂದು ಹೇಳಿದ್ರು. ಸಿಎಂ ನೇರವಾಗಿ ನನ್ನ ಇಲಾಖೆಗೆ ಅನುದಾನ ನೀಡಿ ಹಂಚಿಕೆ ಮಾಡಬೇಕು. ಈ ರೂಲ್ಸ್ ಪ್ರೊಸೀಜರ್ ಪಾಲನೆ ಆಗಬೇಕೆಂಬುದು ನನ್ನ ಉದ್ದೇಶ ಎಂದು ಹೇಳಿದರು.

ಹಾಗೆಂದು ಮಾಧ್ಯಮಗಳು ನನ್ನ ಬಗ್ಗೆ ರೆಬಲ್ ಅಂತ ತೋರಿಸುವುದಲ್ಲ. ನನ್ನ ಜಾಯಮಾನದಲ್ಲಿ ರೆಬಲ್ ಆಗಲ್ಲ. ನಾನು ರೆಬಲ್ ಅಲ್ಲ, ನಾನು ಲಾಯಲ್. ನನ್ನ ಜೀವನದಲ್ಲಿ ಪಕ್ಷದ ವಿರುದ್ಧ ರೆಬಲ್ ಆಗಿಲ್ಲ ಎಂದು ಹೇಳಿದರು.
The controversy triggered in Karnataka by state minister K.S. Eshwarappa’s letter to the governor against B.S. Yediyurappa comes as the latest challenge for the besieged chief minister.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm