ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm