ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm