ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.
ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm