ಬ್ರೇಕಿಂಗ್ ನ್ಯೂಸ್
03-04-21 08:52 pm Headline Karnataka News Network ಕರ್ನಾಟಕ
ಪುತ್ತೂರು, ಎ.3 : ಲಾರಿ ಮತ್ತು ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ಮೂಲದ ನವ ವಿವಾಹಿತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ನಿವಾಸಿ ಗೋಪಿಕ್ ಎಂಬವರ ಪತ್ನಿ ಧನುಷಾ(23) ಎಂದು ಗುರುತಿಸಲಾಗಿದೆ.
ಗೋಪಿಕ್ ಹಾಗೂ ಧನುಷ್ ಅವರ ವಿವಾಹ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದು, ನವ ದಂಪತಿ ತಮ್ಮ ಸಂಬಂಧಿಕರಾದ ಶುಭಲಕ್ಷ್ಮೀ ಮತ್ತು ರೂಪಾ ವೇಣುಗೋಪಾಲ್ ಎಂಬವರ ಜತೆ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾರಿನಲ್ಲಿ ತೆರಳುತ್ತಿದ್ದರು.
ಕಾರು ಇಂದು ನಸುಕಿನಲ್ಲಿ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪಿಸುತ್ತಿದ್ದಂತೆ ಕೋಳಿ ಸಾಗಾಟದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಗೋಪಿಕ್ ಅವರ ಪತ್ನಿ ಧನುಷಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ಧನುಷಾ ಪತಿ ಗೋಪಿಕ್, ರೂಪಾ ವೇಣುಗೋಪಾಲ್ ಹಾಗೂ ಶುಭಲಕ್ಷ್ಮೀ ಗಂಭೀರ ಗಾಯಗೊಂಡಿದ್ದು ಅವರನ್ಬು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಧನುಷಾ ಬೆಳ್ತಂಗಡಿ ಗೇರುಕಟ್ಟೆ ಕುಂಟಿನಿ ನಿವಾಸಿ ರೂಪಾ ಮತ್ತು ಪದ್ಮನಾಭ ಶೆಟ್ಟಿಯವರ ಪುತ್ರಿಯಾಗಿದ್ದು ಮದುವೆಯಾಗಿ ಹೊಸ ಬಾಳಿಗೆ ಜೊತೆಯಾಗಿರುವಾಗಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
In a tragic incident a Newly married bride from Puttur dies in ghasty accident that took place at Nelamangala in Bangalore. The deceased has been identified as Dhanusha.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm