ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm