ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm