ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm