ಬ್ರೇಕಿಂಗ್ ನ್ಯೂಸ್
04-04-21 10:24 pm Headline Karnataka News Network ಕರ್ನಾಟಕ
ಮಂಗಳೂರು, ಎ.4 : ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿಯ ಕಾನ ಜನತಾ ಕಾಲನಿಯಲ್ಲಿ ಮಸೀದಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಾನಿಗೈದ ಘಟನೆ ನಡೆದಿದೆ.
ಜನತಾ ಕಾಲನಿಯ ಸಾದುಲಿ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಮದ್ರಸಕ್ಕೆ ಶನಿವಾರ ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಈ ಬಗ್ಗೆ ಮಸೀದಿ ಕಮಿಟಿ ಸದಸ್ಯರು ನೀಡಿದ ದೂರಿನಂತೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಸೀದಿಯಲ್ಲಿ ನಿನ್ನೆ ರಾತ್ರಿ 1:30ರ ವರೆಗೆ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಆ ಬಳಿಕ ಸುಮಾರು 2:30ರ ವೇಳೆಗೆ ದ್ವಿಚಕ್ರ ವಾಹನ ಒಂದರಲ್ಲಿ ಬಂದಿದ್ದ ದುಷ್ಕರ್ಮಿಳು ಮಸೀದಿಗೆ ಕಲ್ಲೆಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದೆ.
Miscreants petle stone on mosque at katipalla surathkal. A case has been registered at the Surathkal Police Station.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm