ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm