ಬ್ರೇಕಿಂಗ್ ನ್ಯೂಸ್
05-04-21 06:20 pm Headline Karnataka News Network ಕರ್ನಾಟಕ
ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು ಏಪ್ರಿಲ್ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.
ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.
ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm