ಬ್ರೇಕಿಂಗ್ ನ್ಯೂಸ್
05-04-21 06:20 pm Headline Karnataka News Network ಕರ್ನಾಟಕ
ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು ಏಪ್ರಿಲ್ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.
ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.
ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm