ಬ್ರೇಕಿಂಗ್ ನ್ಯೂಸ್
06-04-21 07:32 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ರಾಜ್ಯದಲ್ಲಿ ಒಟ್ಟು 6150 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 18, ಬಳ್ಳಾರಿ 87, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266, ಬೀದರ್ 167, ಚಾಮರಾಜನಗರ 5, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 29, ಚಿತ್ರದುರ್ಗ 21, ದಕ್ಷಿಣ ಕನ್ನಡ 89, ದಾವಣಗೆರೆ 47, ಧಾರವಾಡ 43, ಗದಗ 12, ಹಾಸನ 110, ಹಾವೇರಿ 5, ಕಲಬುರಗಿ 261, ಕೊಡಗು 22, ಕೋಲಾರ 56, ಕೊಪ್ಪಳ 20, ಮಂಡ್ಯ 102, ಮೈಸೂರು 237, ರಾಯಚೂರು 29, ರಾಮನಗರ 14, ಶಿವಮೊಗ್ಗ 49, ತುಮಕೂರು 157, ಉಡುಪಿ 57, ಉತ್ತರ ಕನ್ನಡ 66, ವಿಜಯಪುರ 22, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Tuesday reported over 6,000 new Covid-19 cases in the last 24 hours, its highest single-day spike this year. The state reported 5,279 new Covid-19 cases yesterday, its second-highest count this year.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm