ಬ್ರೇಕಿಂಗ್ ನ್ಯೂಸ್
06-04-21 07:32 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ರಾಜ್ಯದಲ್ಲಿ ಒಟ್ಟು 6150 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 18, ಬಳ್ಳಾರಿ 87, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266, ಬೀದರ್ 167, ಚಾಮರಾಜನಗರ 5, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 29, ಚಿತ್ರದುರ್ಗ 21, ದಕ್ಷಿಣ ಕನ್ನಡ 89, ದಾವಣಗೆರೆ 47, ಧಾರವಾಡ 43, ಗದಗ 12, ಹಾಸನ 110, ಹಾವೇರಿ 5, ಕಲಬುರಗಿ 261, ಕೊಡಗು 22, ಕೋಲಾರ 56, ಕೊಪ್ಪಳ 20, ಮಂಡ್ಯ 102, ಮೈಸೂರು 237, ರಾಯಚೂರು 29, ರಾಮನಗರ 14, ಶಿವಮೊಗ್ಗ 49, ತುಮಕೂರು 157, ಉಡುಪಿ 57, ಉತ್ತರ ಕನ್ನಡ 66, ವಿಜಯಪುರ 22, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Tuesday reported over 6,000 new Covid-19 cases in the last 24 hours, its highest single-day spike this year. The state reported 5,279 new Covid-19 cases yesterday, its second-highest count this year.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm