ಬ್ರೇಕಿಂಗ್ ನ್ಯೂಸ್
06-04-21 07:32 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ರಾಜ್ಯದಲ್ಲಿ ಒಟ್ಟು 6150 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 18, ಬಳ್ಳಾರಿ 87, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266, ಬೀದರ್ 167, ಚಾಮರಾಜನಗರ 5, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 29, ಚಿತ್ರದುರ್ಗ 21, ದಕ್ಷಿಣ ಕನ್ನಡ 89, ದಾವಣಗೆರೆ 47, ಧಾರವಾಡ 43, ಗದಗ 12, ಹಾಸನ 110, ಹಾವೇರಿ 5, ಕಲಬುರಗಿ 261, ಕೊಡಗು 22, ಕೋಲಾರ 56, ಕೊಪ್ಪಳ 20, ಮಂಡ್ಯ 102, ಮೈಸೂರು 237, ರಾಯಚೂರು 29, ರಾಮನಗರ 14, ಶಿವಮೊಗ್ಗ 49, ತುಮಕೂರು 157, ಉಡುಪಿ 57, ಉತ್ತರ ಕನ್ನಡ 66, ವಿಜಯಪುರ 22, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Tuesday reported over 6,000 new Covid-19 cases in the last 24 hours, its highest single-day spike this year. The state reported 5,279 new Covid-19 cases yesterday, its second-highest count this year.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm