ಬ್ರೇಕಿಂಗ್ ನ್ಯೂಸ್
06-04-21 07:32 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ರಾಜ್ಯದಲ್ಲಿ ಒಟ್ಟು 6150 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 18, ಬಳ್ಳಾರಿ 87, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266, ಬೀದರ್ 167, ಚಾಮರಾಜನಗರ 5, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 29, ಚಿತ್ರದುರ್ಗ 21, ದಕ್ಷಿಣ ಕನ್ನಡ 89, ದಾವಣಗೆರೆ 47, ಧಾರವಾಡ 43, ಗದಗ 12, ಹಾಸನ 110, ಹಾವೇರಿ 5, ಕಲಬುರಗಿ 261, ಕೊಡಗು 22, ಕೋಲಾರ 56, ಕೊಪ್ಪಳ 20, ಮಂಡ್ಯ 102, ಮೈಸೂರು 237, ರಾಯಚೂರು 29, ರಾಮನಗರ 14, ಶಿವಮೊಗ್ಗ 49, ತುಮಕೂರು 157, ಉಡುಪಿ 57, ಉತ್ತರ ಕನ್ನಡ 66, ವಿಜಯಪುರ 22, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Tuesday reported over 6,000 new Covid-19 cases in the last 24 hours, its highest single-day spike this year. The state reported 5,279 new Covid-19 cases yesterday, its second-highest count this year.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm