ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.

ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm