ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.

ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm