ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.
ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm