ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.

ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm