ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm