ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm