ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..

ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm