ಬ್ರೇಕಿಂಗ್ ನ್ಯೂಸ್
07-04-21 12:55 pm Headline Karnataka News Network ಕರ್ನಾಟಕ
ಬೆಳಗಾವಿ, ಏಪ್ರಿಲ್ 7: ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬುಧವಾರ ಬೆಳಿಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಸಿಡಿ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿ ಅವರು, ಏ.4ರಂದು ರಾತ್ರಿ 10.30ಕ್ಕೆ ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಪರಿಕ್ಷೆಯಲ್ಲಿ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಧೃಡವಾಗಿತ್ತು..
ಬಿಪಿ, ಶುಗರ್ ಜಾಸ್ತಿಯಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.
ಬಿಪಿ, ಶುಗರ್ ಇದೀಗ ಕಂಟ್ರೋಲ್ ಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅವರು ಕರೆದುಕೊಂಡು ಬಂದರು. ರಮೇಶ್ ಜಾರಕಿಹೊಳಿ ಅವರು ಆಸ್ಪತ್ರೆಯಿಂದ ನೇರವಾಗಿ ಮನೆಗೆ ತೆರಳಿ ಹೋಂ ಕ್ವಾರಂಟೈನ್ ಆಗಲಿದ್ದಾರೆ.
ಸಿಡಿ ಪ್ರಕರಣದಲ್ಲಿ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದು, ಈಗಾಗಲೇ ಅವರಿಗೆ ನೋಟಿಸ್ ಸಹ ನೀಡಲಾಗಿದೆ. ವೈದ್ಯರ ಸಲೆ ಮೇರೆಗೆ ಇನ್ನೂ ವಿಶ್ರಾಂತಿ ಪಡೆಬೇಕಾಗಿದ್ದು, ಕಾಲಾವಕಾಶ ಕೋರಿ ನಂತರ ಸಿಡಿ ಪ್ರಕರಣದ ಎಸ್ಐಟಿ ವಿಚಾರಣೆಗೆ ಹಾಜರಾಗಬಹುದು. ಇನ್ನಷ್ಟೇ ಅದರ ಬಗ್ಗೆ ಮಾಹಿತಿ ಸಿಗಬೇಕಿದೆ.
Read: ಸಿ.ಡಿ ಕೇಸ್ ; ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm