ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm