ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.
ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm