ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm