ಬ್ರೇಕಿಂಗ್ ನ್ಯೂಸ್
08-04-21 03:31 pm Headline Karnataka News Network ಕರ್ನಾಟಕ
ಮಂಡ್ಯ,ಎ.8 :ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಮೃತರು.
ಯಾರು ಇಲ್ಲದ ಸಮಯದಲ್ಲಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತೋಟದ ಬಳಿ ಹೋದ ಮಹದೇವಪ್ಪ ಕೃಷಿ ಹೊಂಡದಲ್ಲಿ ತೇಲುತ್ತಿದ್ದ ಮಕ್ಕಳ ಮೃತದೇಹ ಕಂಡು ಗಾಬರಿಗೊಂಡು ಕಿರುಚಿದ್ದಾರೆ. ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಬಂದು ಮೃತದೇಹವನ್ನು ಮೇಲೆತ್ತಿದ್ದಾರೆ.
ಘಟನೆಯಿಂದ ನೊಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
In a tragic incident, three youths have been found dead after they drowned in a pond in Mandya.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm