ಬ್ರೇಕಿಂಗ್ ನ್ಯೂಸ್
08-04-21 08:46 pm Headline Karnataka News Network ಕರ್ನಾಟಕ
ಕಾರ್ಕಳ, ಎ. 8 : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಿದ್ದ ಚುಚ್ಚು ಮದ್ದಿನ ಅಡ್ಡ ಪರಿಣಾಮದಿಂದ ನಾಲ್ಕೂವರೆ ತಿಂಗಳ ಮಗು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದ್ದು ಈ ಬಗ್ಗೆ ಮಗುವಿನ ತಂದೆ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾರ್ಕಳ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ರೆಂಜಾಳದಲ್ಲಿ ಬುಧವಾರ ಮಧ್ಯಾಹ್ನ 12.30ರ ಸುಮಾರಿಗೆ ತಿಂಗಳ ಚುಚ್ಚು ಮದ್ದು ನೀಡಲಾಗಿತ್ತು. ನಂತರ ಮಗುವನ್ನು ಮನೆಗೆ ಕರೆದುಕೊಂಡು ಬಂದಿದ್ದು, ಮಧ್ಯಾಹ್ನ 3 ಗಂಟೆಯ ವೇಳೆ ಮಗುವಿನ ಬಾಯಿಯಲ್ಲಿ ನೊರೆ ಬಂದ್ದು ಅಸ್ವಸ್ಥಗೊಂಡಿತ್ತು ಎನ್ನಲಾಗಿದೆ. ಮನೆಯವರು ಕೂಡಲೇ ಮಗುವನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ರೆಂಜಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ನೀಡಿದ್ದ ಚುಚ್ಚುಮದ್ದಿನ ಅಡ್ಡ ಪರಿಣಾಮದಿಂದಲೇ ಮಗು ಮೃತಪಟ್ಟಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮಗುವಿನ ತಂದೆ ಸುಧಾಕರ ಆರ್. ಶೆಟ್ಟಿ ದೂರು ನೀಡಿದ್ದಾರೆ.
In a tragic incident, a four-month-old child died hours after it was administered a regular vaccine. The father of the child Sudhakar R Shetty has filed complaint in this regard at Karkala town police station.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm