ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.


ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm