ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.


ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm