ಬ್ರೇಕಿಂಗ್ ನ್ಯೂಸ್
            
                        09-04-21 05:18 pm Headline Karnataka News Network ಕರ್ನಾಟಕ
            ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.


ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
            
            
            P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm