ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.


ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm