ಬ್ರೇಕಿಂಗ್ ನ್ಯೂಸ್
09-04-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಎ.9: ಎಪ್ರಿಲ್ 10ರಿಂದ ರಾಜ್ಯದ ಎಂಟು ಜಿಲ್ಲಾ ಕೇಂದ್ರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ಯಾವುದೆಲ್ಲಾ ಮಾಡಬಹುದು, ಯಾವುದನ್ನು ಮಾಡಬಾರದು ಎಂಬ ಬಗ್ಗೆ ಸಿಎಂ ಕಚೇರಿಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ, ಮಣಿಪಾಲ, ಬೀದರ್, ಕಲಬುರ್ಗಿ ಮತ್ತು ತುಮಕೂರು ಜಿಲ್ಲಾ ಕೇಂದ್ರಗಳಲ್ಲಿ ಎಪ್ರಿಲ್ 10ರಿಂದ 20ರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ಆರೋಗ್ಯ ಸಂಬಂಧೀ ಸಮಸ್ಯೆಗಳಿಂದ ಬಳಲುತ್ತಿರುವವರು, ವೈದ್ಯಕೀಯ ಸೇವೆಗಳಿಗೆ, ತುರ್ತು ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಫ್ಯಾಕ್ಟರಿಗಳಿಗೆ ವಿನಾಯ್ತಿ ಇದೆ. ಆದರೆ, ನೌಕರರು ಮತ್ತು ಇತರೇ ಸಿಬಂದಿ ಕರ್ಫ್ಯೂ ಅವಧಿಗೆ ಮೊದಲೇ ಕೆಲಸಕ್ಕೆ ಹಾಜರಾಗಿರಬೇಕು. ಜೊತೆಗೆ ಅವಶ್ಯಕ ಸಾಮಗ್ರಿಗಳನ್ನು ಸಾಗಿಸುವ ವಾಹನಗಳು, ಡೆಲಿವರಿ ಸರಕು ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ವಿಶೇಷ ಅಂದ್ರೆ, ರಾತ್ರಿ ವೇಳೆಯಲ್ಲಿ ಸಂಚರಿಸುವ ಬಸ್, ರೈಲು ಹಾಗೂ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಪ್ರಯಾಣಿಕರು ಮನೆಯಿಂದ ಆಯಾ ನಿಲ್ದಾಣಗಳಿಗೆ ಅಧಿಕೃತ ಟಿಕೆಟ್ ಅಧಾರದಲ್ಲಿ ಕ್ಯಾಬ್ ಇನ್ನಿತರ ವಾಹನಗಳಲ್ಲಿ ಸಂಚರಿಸಲು ಅನುಮತಿಸಲಾಗಿದೆ. ಈ ಮೂಲಕ ಹಿಂದಿನ ರೀತಿ ಕರ್ಫ್ಯೂ ಕಠಿಣವಾಗಿರಲ್ಲ ಎನ್ನುವುದನ್ನು ಮಾರ್ಗಸೂಚಿ ಹೇಳಿದೆ.
Read: ಮಂಗಳೂರು, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ; ಸಿಎಂ ಘೋಷಣೆ
P Ravikumar, chief secretary and president of the state executive of State government issue guidelines for night curfew in eight districts of Bengaluru urban, Mysuru, Mangaluru, Udupi-Manipal, Bidar, Kalaburagi and Tumakuru city from April 10 to April 20, inclusive of both days from 10 pm to 5 am.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm