ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm