ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm