ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm