ಬ್ರೇಕಿಂಗ್ ನ್ಯೂಸ್
10-04-21 08:49 am Headline Karnataka News Network ಕರ್ನಾಟಕ
ಕುಂದಾಪುರ, ಎ.10: ಬೇಟೆಗಾಗಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ಯೊಂದನ್ನು ಕುಂದಾಪುರ ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಂದಾಪುರ ತಾಲೂಕಿನ ಸೌಕೂರು ದೇವಸ್ಥಾನದ ಬಳಿ ನಡೆದಿದೆ.
ಸೌಕೂರು ದೇವಸ್ಥಾನ ಸಮೀಪದ ನಿವಾಸಿ ಅಶೋಕ್ ದೇವಾಡಿಗ ಎಂಬವರ 30 ಅಡಿ ಆಳದ ಬಾವಿಗೆ ಚಿರತೆ ಬಿತ್ತೆನ್ನಲಾಗಿದೆ. ಈ ಬಗ್ಗೆ ಗಮನಿಸಿದ ಮನೆಯವರು ಕೂಡಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ನೇರಳಕಟ್ಟೆಯ ಅಧಿಕಾರಿ ಮತ್ತು ಸಿಬ್ಬಂದಿ ಚಿರತೆ ರಕ್ಷಣೆಯ ಕಾರ್ಯಾ ಚರಣೆಗೆ ಇಳಿದರು.
ಬಾವಿಗೆ ಬುಟ್ಟಿ ಇಳಿಸಿ ಚಿರತೆಯನ್ನು ಅದರ ಮೇಲೆ ಕೂರುವಂತೆ ಮಾಡಲಾಯಿತು. ಬಳಿಕ ಬೋನನ್ನು ಬಾವಿಗೆ ಇಳಿಸಿ ಚಿರತೆ ಅದರೊಳಗೆ ಹೋಗುವಂತೆ ಮಾಡಲಾಯಿತು. ನಂತರ ಬೋನನ್ನು ಮೇಲಕ್ಕೆತ್ತಿ, ಚಿರತೆಯನ್ನು ಸುರಕ್ಷಿತ ವಾಗಿ ಅರಣ್ಯಕ್ಕೆ ಬಿಡಲಾಯಿತು. ಅಂದಾಜು 2 ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Leopard rescued from 30 feet deep well in kundapura. The leopard which came to city for hunt fell into deep well.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm