ಬ್ರೇಕಿಂಗ್ ನ್ಯೂಸ್
            
                        10-04-21 05:52 pm Headline Karnataka News Network ಕರ್ನಾಟಕ
            ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
            
            
            The elephant which has destroyed farming property has been rescued by the forest officials in Madikeri.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm