ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm