ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm