ಬ್ರೇಕಿಂಗ್ ನ್ಯೂಸ್
10-04-21 05:52 pm Headline Karnataka News Network ಕರ್ನಾಟಕ
ಮಡಿಕೇರಿ,ಎ.10 : ಕೊಡಗು ಜಿಲ್ಲೆಯ ರೈತರಿಗೆ ಆನೆಗಳಿಂದಾಗುವ ಸಮಸ್ಯೆಗಳು ಒಂದೆರಡಲ್ಲ. ಬೆಳೆ ಇನ್ನೇನು ರೈತನ ಕೈಗೆ ಸಿಗುವ ಹೊತ್ತಿಗೆ ಆನೆಗಳು ಬೆಳೆಗಳ ಮೇಲೆ ದಾಳಿ ನಡೆಸುತ್ತವೆ. ಜಿಲ್ಲೆಯ ಬಹುತೇಕ ರೈತರು ಆನೆಗಳ ಬಗ್ಗೆ ತೀರಾ ತಲೆಕೆಡಿಸಿಕೊಂಡಿದ್ದಾರೆ. ಕೇವಲ ಬೆಳೆ ಮಾತ್ರವಲ್ಲ. ಈಗಾಗಲೇ ಜಿಲ್ಲೆಯ ಹಲವರ ಮೇಲೆ ಆನೆಗಳು ದಾಳಿ ಮಾಡಿ ಜೀವ ತೆಗೆದಿವೆ. ಹೀಗೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಯನ್ನು ಇದೀಗ ಸೆರೆ ಹಿಡಿಯಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಕಾಫಿ ಎಸ್ಟೇಟ್ನಲ್ಲಿ 30 ವರ್ಷದ ಗಂಡಾನೆಯನ್ನು ಸೆರೆ ಹಿಡಿಯಲಾಗಿದೆ. ಮತ್ತಿಗೋಡು ಆನೆ ಶಿಬಿರದ ಸಾಕಾನೆ ಬಳಸಿ ಸೆರೆ ಕಾರ್ಯಚರಣೆಯನ್ನು ನಡೆಸಿದ 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಸೆರೆ ಸಿಕ್ಕ ಕಾಡಾನೆಯನ್ನು ಬಂಡೀಪುರ ಅಭಯಾರಣ್ಯಕ್ಕೆ ಸ್ಥಳಾಂತರ ಮಾಡಿದ್ದಾರೆ.

ಈ ಹಿಂದೆ ಅಂದರೆ ಏಪ್ರಿಲ್ 6 ರಂದು ಕಾಡಾನೆ ದಾಳಿಯಿಂದ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಬಿಟಿಸಿ ಎಸ್ಟೇಟ್ ಬಳಿ ನಡೆದಿತ್ತು. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ಕಾರ್ಮಿಕ ಮಹಿಳೆ ಮೇಲೆ ಆನೆ ದಾಳಿ ನಡೆಸಿತ್ತು. ತೀವ್ರ ಗಾಯಗೊಂಡಿದ್ದ 80 ವರ್ಷದ ಲಕ್ಷ್ಮೀ ಎಂಬ ವೃದ್ಧೆಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
The elephant which has destroyed farming property has been rescued by the forest officials in Madikeri.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm