ಬ್ರೇಕಿಂಗ್ ನ್ಯೂಸ್
            
                        10-04-21 07:42 pm Headline Karnataka News Network ಕರ್ನಾಟಕ
            ಬೆಂಗಳೂರು, ಎ 10: ಮತ್ತುಬರಿಸುವ ಜ್ಯೂಸ್ ಕುಡಿಸಿ ಮಾಡೆಲ್ ಮೇಲೆ ಪ್ರಿಯತಮನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ವೈರಲ್ ಮಾಡುತ್ತೀನಿ ಅಂತ ಬೆದರಿಸಿ 18 ಬಾರಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಖಾಸಗಿ ಫೋಟೋ, ವಿಡಿಯೋಗಳನ್ನ ತಂದೆ-ತಾಯಿಗೆ ತೋರಿಸ್ತೀನಿ ಎಂದು ಆರೋಪಿ ಬೆದರಿಕೆ ಹಾಕುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತಾ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
![]()
ಆರೋಪಿ ಪ್ರಮೋದ್ ಕಳೆದ ವರ್ಷ ಯುವತಿಯ ಹಿಂದೆ ಬಿದ್ದು, ಪ್ರೀತಿಸುತ್ತಿದ್ದ. ಫೇಸ್ಬುಕ್ ಮೂಲಕ ಮಾಡೆಲ್ ಯುವತಿಯನ್ನು ಸಂಪರ್ಕಿಸಿ ಮೊಬೈಲ್ ನಂಬರ್ ಪಡೆದಿದ್ದನಂತೆ. ಮಾತಾಡಬೇಕು ಬಾ ಅಂತಾ ಯಶವಂತಪುರ ಬಳಿಯ ಲಾಡ್ಜ್ಗೆ ಕರೆಸಿ ಯುವತಿಗೆ ಮತ್ತುಬರುವ ಜ್ಯೂಸ್ ನೀಡಿದ್ದಾನೆ. ನಂತರ ಯುವತಿ ಜೊತೆಗಿನ ಖಾಸಗಿ ಫೋಟೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಅಲ್ಲದೇ ಸಂತ್ರಸ್ತ ಮಾಡೆಲ್ ಯುವತಿಯನ್ನು ಬ್ಲ್ಯಾಕ್ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕರೆದಾಗಲೆಲ್ಲ ಬರಬೇಕು, ಇಲ್ಲದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತ ಮಾಡೆಲ್ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
            
            
            A Model has been repeatedly raped by boyfriend and blackmailed of intimate photos to be uploaded on socila media. A case filed in Yeshwantpur police station.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm