ಬ್ರೇಕಿಂಗ್ ನ್ಯೂಸ್
10-04-21 07:42 pm Headline Karnataka News Network ಕರ್ನಾಟಕ
ಬೆಂಗಳೂರು, ಎ 10: ಮತ್ತುಬರಿಸುವ ಜ್ಯೂಸ್ ಕುಡಿಸಿ ಮಾಡೆಲ್ ಮೇಲೆ ಪ್ರಿಯತಮನೇ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ವೈರಲ್ ಮಾಡುತ್ತೀನಿ ಅಂತ ಬೆದರಿಸಿ 18 ಬಾರಿ ಆಕೆಗೆ ಲೈಂಗಿಕ ಕಿರುಕುಳ ನೀಡಿ ಖಾಸಗಿ ಫೋಟೋ, ವಿಡಿಯೋಗಳನ್ನ ತಂದೆ-ತಾಯಿಗೆ ತೋರಿಸ್ತೀನಿ ಎಂದು ಆರೋಪಿ ಬೆದರಿಕೆ ಹಾಕುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ.
ಆರೋಪಿ ಪ್ರಮೋದ್ ಎಂಬಾತ ಖಾಸಗಿ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೀನಿ ಅಂತಾ ಬೆದರಿಕೆ ಹಾಕಿ ತನ್ನ ಗೆಳೆಯನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ನೊಂದ ಯುವತಿ ಯಶವಂತಪುರ ಠಾಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
![]()
ಆರೋಪಿ ಪ್ರಮೋದ್ ಕಳೆದ ವರ್ಷ ಯುವತಿಯ ಹಿಂದೆ ಬಿದ್ದು, ಪ್ರೀತಿಸುತ್ತಿದ್ದ. ಫೇಸ್ಬುಕ್ ಮೂಲಕ ಮಾಡೆಲ್ ಯುವತಿಯನ್ನು ಸಂಪರ್ಕಿಸಿ ಮೊಬೈಲ್ ನಂಬರ್ ಪಡೆದಿದ್ದನಂತೆ. ಮಾತಾಡಬೇಕು ಬಾ ಅಂತಾ ಯಶವಂತಪುರ ಬಳಿಯ ಲಾಡ್ಜ್ಗೆ ಕರೆಸಿ ಯುವತಿಗೆ ಮತ್ತುಬರುವ ಜ್ಯೂಸ್ ನೀಡಿದ್ದಾನೆ. ನಂತರ ಯುವತಿ ಜೊತೆಗಿನ ಖಾಸಗಿ ಫೋಟೋಗಳನ್ನು ಚಿತ್ರೀಕರಿಸಿಕೊಂಡಿದ್ದಾನೆ. ಅಲ್ಲದೇ ಸಂತ್ರಸ್ತ ಮಾಡೆಲ್ ಯುವತಿಯನ್ನು ಬ್ಲ್ಯಾಕ್ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕರೆದಾಗಲೆಲ್ಲ ಬರಬೇಕು, ಇಲ್ಲದಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಸಂತ್ರಸ್ತ ಮಾಡೆಲ್ ಯಶವಂತಪುರ ಠಾಣೆಗೆ ದೂರು ನೀಡಿದ್ದಾರೆ.
A Model has been repeatedly raped by boyfriend and blackmailed of intimate photos to be uploaded on socila media. A case filed in Yeshwantpur police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm