ಬ್ರೇಕಿಂಗ್ ನ್ಯೂಸ್
            
                        11-04-21 06:20 pm Headline Karnataka News Network ಕರ್ನಾಟಕ
            ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
            
            
            The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm