ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm