ಬ್ರೇಕಿಂಗ್ ನ್ಯೂಸ್
11-04-21 06:20 pm Headline Karnataka News Network ಕರ್ನಾಟಕ
ಉಳ್ಳಾಲ, ಎ.11: ನಿನ್ನೆ ರಾತ್ರಿ ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿ ನಡೆದ ಕೊರಗಜ್ಜ ದೈವದ ಕೋಲದ ವೇಳೆ ಪೊಲೀಸ್ ಜೀಪಿಗೆ ಕಲ್ಲೆಸೆದು ದಾಂಧಲೆಗೈದ ಯುವಕನ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಉಳ್ಳಾಲ ಪ್ಯಾರಿಸ್ ಹೊಟೇಲ್ ಬಳಿಯ ನಿವಾಸಿ ಮಹಮ್ಮದ್ ಹಫೀಝ್ (25) ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ. ಮಾದಕ ನಶೆಯಲ್ಲಿದ್ದ ಹಫೀಝ್ ನಿನ್ನೆ ರಾತ್ರಿ ತೊಕ್ಕೊಟ್ಟಲ್ಲಿ ಕೊರಗಜ್ಜ ದೈವದ ಕೋಲ ಸೇವೆ ನಡೆಯುತ್ತಿದ್ದ ವೇಳೆ ಠಳಾಯಿಸಿ ಪೊಲೀಸ್ ಜೀಪಿಗೆ ಕಲ್ಲೆಸೆದಿದ್ದಲ್ಲದೆ ಕೋಲ ನಿಲ್ಲಿಸುವಂತೆ ಆರ್ಭಟಿಸಿದ್ದ. ಈ ವೇಳೆ ಅಲ್ಲಿ ನೆರೆದಿದ್ದ ಜನರು ಹಫೀಝನ್ನು ಹಿಡಿದು, ಸ್ಥಳದಲ್ಲೇ ಇದ್ದ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ವಶಕ್ಕೆ ನೀಡಿದ್ದರು.
ಹಫೀಝ್ ಇದೀಗ ಉಳ್ಳಾಲ ಪೊಲೀಸರ ವಶದಲ್ಲಿದ್ದು ಆತನ ವಿರುದ್ದ ಸುಮೊಟೊ ಕೇಸ್ ದಾಖಲಿಸಿದ್ದಾರೆ. ಇಂದು ಅಥವಾ ನಾಳೆ ಹಫೀಝ್ ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ತೊಕ್ಕೊಟ್ಟು ; ಕೊರಗಜ್ಜನ ಕೋಲದಲ್ಲಿ ಕಿಡಿಗೇಡಿಯ ದಾಂಧಲೆ ! ಪೊಲೀಸ್ ಜೀಪಿಗೆ ಕಲ್ಲೆಸೆದು ಕುಕೃತ್ಯ ! ಆರೋಪಿಗೆ ಧರ್ಮದೇಟು
The Thokottu police have filed a Suo Moto case on the accused who pelted stone on Kola program and police jeep. He was thrashed and handed over the the police.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm